ಗದಗದ ಸಾಹಿತ್ಯ ಸಮ್ಮೇಳನದ ಯಶಸ್ವಿ ಪಯಣದ ನಂತರ ಮತ್ತೆ ಅ ಮತ್ತು ಆ ಜೊತೆಗೂಡಿ ಸನ್ನದ್ಧವಾಗಿದೆ. ಕನ್ನಡದ ಈ ಮೊದಲ್ನುಡಿ, ತೊದಲ್ನುಡಿ ಇಲ್ಲದೆ ಮಾತು ಇಲ್ಲವಲ್ಲ..ಹಾಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಒಂದು ಮೊದಲ ನುಡಿ ಬರೆಯಲು ಈ ಅಕ್ಷರಗಳು ಸಜ್ಜಾಗಿವೆ.
ಅವಧಿ ಮತ್ತು ಆಲೆಮನೆ ಎರಡೂ ಜೋಡಿಯಾದ ಪರಿಣಾಮವೇ ‘ನುಡಿ ನಮನ’.
77ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗುತ್ತಿರುವ ಬೆಂಗಳೂರನ್ನು ಆಲೆಮನೆಯ ಇರುವೆಗಳು ಸುತ್ತು ವರಿದು ಕ್ಷಣ-ಕ್ಷಣದ ಮಾಹಿತಿಯನ್ನು ಹೊತ್ತು ತರಲಿವೆ.
.
Subscribe to:
Post Comments (Atom)
0 comments:
Post a Comment